ಮರವಂತೆ: ಕಡಲ್ಕೊರೆತ ಪ್ರದೇಶಕ್ಕೆ ಶ್ರೀನಿವಾಸ ಪೂಜಾರಿ ಭೇಟಿ

Call us

Call us

ಬೈಂದೂರು: ಮರವಂತೆ ಬಂದರು ಸಮೀಪದ ಕಡಲ್ಕೋರೆತ ಪ್ರದೇಶದಕ್ಕೆ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಮೀನುಗಾರರ ಅನುಕೂಲಕ್ಕಾಗಿ 56ಕೋಟಿ ರೂ ಅನುದಾನದಲ್ಲಿ ಬಂದರು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಯೋಜನೆ ಮಂದಗತಿಯಲ್ಲಿ ಸಾಗುತ್ತಿದೆ.  ಸಮುದ್ರದ ಆರ್ಭಟಕ್ಕೆ ಇಲ್ಲಿನ ರಸ್ತೆಗಳು ಕೊಚ್ಚಿ ಹೋಗಿದೆ. ಈ ತಡೆಗೋಡೆಯನ್ನು ರಚಿಸಲು ಸರಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

Click Here

Call us

Call us

Shrinivas Poojary Visited Maravanthe (5)

Click here

Click Here

Call us

Visit Now

ಈ ಸಂದರ್ಭದಲ್ಲಿ ತಾ.ಪಂ ಸದಸ್ಯ ಮಹೇಂದ್ರ ಪೂಜಾರಿ, ಗ್ರಾಪಂ ಸದಸ್ಯರಾದ ಪ್ರಭಾಕರ ಎಂ. ಖಾರ್ವಿ, ಲೋಕೇಶ್ ಖಾರ್ವಿ, ನಾಗರಾಜ, ಸುಶೀಲ, ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷ ಬಿ. ವೆಂಕಟರಮಣ ಖಾರ್ವಿ, ಗೌರವಾಧ್ಯಕ್ಷ ಸೋಮಯ್ಯ ಖಾರ್ವಿ, ಮಾಜಿ ಅಧ್ಯಕ್ಷ ಚಂದ್ರ ಖಾರ್ವಿ ಮೊದಲಾದವರು ಜೊತೆಗಿದ್ದರು.

Leave a Reply

Your email address will not be published. Required fields are marked *

5 + fifteen =