ಮರವಂತೆ: ನಾಗಸ್ವರ ವಾದಕ ಉಮೇಶ್ ದೇವಾಡಿಗಗೆ ಸನ್ಮಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಮರವಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯಂದು ವಿಶೇಷ ಪೂಜೆ ಪುನಸ್ಕಾರಗಳು ನಡೆಯಿತು. ಈ ಸಂದರ್ಭ ಊರಿನ ಪರಿಣಿತ ನಾಗಸ್ವರ ವಾದಕ ಉಮೇಶ್ ದೇವಾಡಿಗ ಅವರನ್ನು ಧರ್ಮದರ್ಶಿ ವಿ. ತಿಮ್ಮ ದೇವಾಡಿಗ ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

Call us

Click Here

Click here

Click Here

Call us

Visit Now

Click here

ಉದ್ಯಮಿ ನಾಣು ಚಂದನ್ ಮುಂಬೈ, ನರಸಿಂಹ ದೇವಾಡಿಗ ಮರವಂತೆ, ವೆಂಕ್ಟ ದೇವಾಡಿಗ ಮರವಂತೆ, ಇತರರು ಇದ್ದರು.

Leave a Reply

Your email address will not be published. Required fields are marked *

5 × four =