ಪತ್ರಿಕಾಗೋಷ್ಠಿಯಲ್ಲಿ ಮನಸ್ಮಿತ ಫೌಂಡೇಶನ್ನ ಆಡಳಿತ ನಿರ್ದೇಶಕ ಡಾ. ಪ್ರಕಾಶ್ ಸಿ. ತೋಳಾರ್, ನಿರ್ದೇಶಕ ಡಾ. ಸತೀಶ್ ಪೂಜಾರಿ, ಕಾರ್ಯಕ್ರಮ ಸಹ ಪ್ರಾಯೋಜಕರಾದ ಯುವ ಮೆರೀಡಿಯನ್ ಆಡಳಿತ ಪಾಲುದಾರರಾದ ಉದಯ ಕುಮಾರ್ ಶೆಟ್ಟಿ, ವಿನಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಮಾ.24ರಂದು ಕುಂದಾಪುರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಡಗರ 2023 – ಚಿತ್ರಗೀತೆ ಕಾರ್ಯಕ್ರಮ
