ಯಕ್ಷಗಾನಕ್ಕೆ ಕಾರಂತರ ಕೊಡುಗೆ ಅವಿಸ್ಮರಣೀಯ: ಅಂಬಾತನಯ ಮುದ್ರಾಡಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕಾರಂತ ಥೀಮ್ ಪಾರ್ಕ್‌ಗೆ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಇತ್ತೀಚೆಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರ್ಟ್ ಗ್ಯಾಲರಿ, ರಂಗ ಮಂದಿರ , ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

Click Here

Call us

Call us

ವೀಕ್ಷಿಸಿ ಮಾತನಾಡಿದ ಅಂಬಾತನಯ ಮುದ್ರಾಡಿ, ಶಿವರಾಮ ಕಾರಂತರು ಯಕ್ಷಗಾನ ಕ್ಷೇತ್ರಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದ್ದಾರೆ, ಯಕ್ಷಗಾನ ಬ್ಯಾಲೆ ಮೂಲಕ ವಿದೇಶಗಳಲ್ಲಿ ಯಕ್ಷಗಾನದ ಕಂಪನ್ನು ಪಸರಿಸಿದವರು ಕಾರಂತರು ಅಂತಹ ವ್ಯಕ್ತಿ ಹೆಸರಿನಲ್ಲಿ ಈ ಕಾರಂತ ಥೀಮ್ ಪಾರ್ಕ್ ಚಟುವಟಿಕೆ ನಡೆಸುತ್ತಿರುವ ಶ್ಲಾಘನೀಯ ಎಂದು ಹೇಳಿದರು.

Click here

Click Here

Call us

Visit Now

ಈ ಸಂದರ್ಭದಲ್ಲಿ ನಮ ತುಳುವೆರ್ ಸಂಘಟನೆಯ ಸುಕುಮಾರ್ ಮುದ್ರಾಡಿ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್, ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಲಲಿತಾ ಮತ್ತಿತ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

19 + fourteen =