ಯುವ ರೆಡ್ಕ್ರಾಸ್ ಘಟಕದ ಅಭಿವಿನ್ಯಾಸ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆಯಲ್ಲಿ ಯುವ ರೆಡ್ಕ್ರಾಸ್ ಘಟಕದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಯುವ ರೆಡ್ಕ್ರಾಸ್ ಘಟಕ ಕುಂದಾಪುರ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಯಿತು.

Click here

Click Here

Call us

Call us

Visit Now

Call us

Call us

ಕುಂದಾಪುರ ರೆಡ್ಕ್ರಾಸ್ ಘಟಕದ ಸಂಚಾಲಕರಾದ ಜಯಕರ ಶೆಟ್ಟಿಯವರು ರೆಡ್ಕ್ರಾಸ್ ಸಂಸ್ಥೆಯ ಮೂಲತತ್ವ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುನೀತ ವಿ ವಹಿಸಿದ್ದರು. ವೇದಿಕೆಯಲ್ಲಿ ರೆಡ್ಕ್ರಾಸ್ ಸಂಸ್ಥೆಯ ಗಣೇಶ್ ಆಚಾರ್ಯ, ಸೀತಾರಾಮ್ ಶೆಟ್ಟಿ, ಶಿವರಾಮ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ನಿತ್ಯಾನಂದ ವಿ. ಗಾಂವಕರ, ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಸುಬ್ರಮಣ್ಯ. ಎ, ರೆಡ್ಕ್ರಾಸ್ ಘಟಕದ ವಿದ್ಯಾರ್ಥಿ ಪ್ರತಿನಿಧಿಗಳಾದ ರಜತ್ ಹಾಗೂ ಸಿಂಚನಾ ಉಪಸ್ಥಿತರಿದ್ದರು.

ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ಸಂಚಾಲಕರಾದ ರಾಜಣ್ಣ ಕಾರ್ಯಕ್ರಮವನ್ನು ನಿರ್ವಹಿಸಿದರು.

Leave a Reply

Your email address will not be published. Required fields are marked *

two + twelve =