ರಾಜ್ಯಮಟ್ಟದ ಸರ್ ಸಿವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಜ್ಞಾನ್ ಪಿ. ಶೆಟ್ಟಿ ಪ್ರಥಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ದೂರದರ್ಶನ ಕೇಂದ್ರ ಬೆಂಗಳೂರು ಇವರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ರಾಜ್ಯಮಟ್ಟದ ಸರ್ ಸಿವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಮಾ.27 , 28, ಮತ್ತು 29ರಂದು ದೂರದರ್ಶನ ಕೇಂದ್ರ ಬೆಂಗಳೂರಿನಲ್ಲಿ ನಡೆದ ‘ಥಟ್ ಅಂತ ಹೇಳಿ’ ಕಾರ್ಯಕ್ರಮದಲ್ಲಿ ಆಯೋಜಿಸಲಾಯಿತು.

Click Here

Call us

Call us

ಈ ಸ್ಪರ್ಧೆಯಲ್ಲಿ ಪ್ರಜ್ಞಾನ್ ಪಿ ಶೆಟ್ಟಿ ಮತ್ತು ಅನಿಕೇತ್ ಆರ್ ಇವರು ಲಿಟಲ್ ರಾಕ್ ಇಂಡಿಯನ್ ಶಾಲೆ , ಬ್ರಹ್ಮಾವರ , ಉಡುಪಿ ಜಿಲ್ಲೆಯಿಂದ ಭಾಗವಹಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ಪ್ರಶಸ್ತಿ ಪತ್ರದೊಂದಿಗೆ ನಗದು ಪುರಸ್ಕಾರ ಪಡೆದುಕೊಂಡಿದ್ದಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

1 × 3 =