ರೋಟರಿ ವಲಯ ಸಾಂಸ್ಕೃತಿಕ ಕಾರ್ಯಕ್ರಮ: ಬೈಂದೂರು ರೋಟರಿಗೆ ಸಮಗ್ರ ಪ್ರಶಸ್ತಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ರೋಟರಿ ವಲಯ 1ರ ಸಾಂಸ್ಕೃತಿಕ ಕಾರ್ಯಕ್ರಮ ‘ಕುಂದ ಕಲಾ ವೈಭವ’ ಅಂಗವಾಗಿ ಕುಂದಾಪುರ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಸ್ಪರ್ಧೆಯಲ್ಲಿ ಬೈಂದೂರು ರೋಟರಿ ಒಟ್ಟು 7 ಪ್ರಶಸ್ತಿ (3 ಪ್ರಥಮ ಹಾಗೂ 4 ದ್ವಿತೀಯ) ಗಳಿಸುವ ಮೂಲಕ ಸಮಗ್ರ ವಲಯ ಚಾಂಪಿಯನ್‌ಶಿಫ್‌ಗೆ ಅರ್ಹ ತಂಡವಾಗಿ ಮೂಡಿಬಂದಿದೆ.

Call us

Click Here

Click here

Click Here

Call us

Visit Now

Click here

ಈ ಪ್ರಶಸ್ತಿಯನ್ನು ರೋಟರಿ ಅಧ್ಯಕ್ಷ ಡಾ. ಪ್ರವೀಣ್ ಶೆಟ್ಟಿ ಇವರಿಗೆ ಜಿಲ್ಲಾ ರೆಡ್‌ಕ್ರಾಸ್‌ನ ಅಧ್ಯಕ್ಷ ಶಾಂತಾರಾಮ ಶೆಟ್ಟಿ ಹಸ್ತಾಂತರಿಸಿದರು. ವಲಯ ಸಹಾಯಕ ಗವರ್ನರ್ ಜೆ. ಪಿ. ಶೆಟ್ಟಿ, ವಲಯ ಸೇನಾನಿ ಡಾ. ರಾಜಾರಾಮ ಶೆಟ್ಟಿ ಹಾಗೂ ಎಲ್ಲಾ ರೋಟರಿ ಪದಾಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *

20 + 3 =