ಶ್ರೀ ಬಗಳಾಂಬ ದೇವಳ ಉತ್ಸವ ಸಮಿತಿ ಅಧ್ಯಕ್ಷರಾಗಿ ಸೀತರಾಮ ಹೇರಿಕುದ್ರು

Call us

Call us

Call us

Call us

ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಉತ್ಸವ ಸಮಿತಿ ರಚನೆಗೊಂಡಿದ್ದು, ನೂತನ ಸಮಿತಿಯ ಅಧ್ಯಕ್ಷರಾಗಿ ಸೀತರಾಮ ಹೇರಿಕುದ್ರು ಆಯ್ಕೆಯಾದರು.

Call us

Click Here

Click here

Click Here

Call us

Visit Now

Click here

ವ್ಯವಸ್ಥಾಪನಾ ಮಾರ್ಗದರ್ಶಕರಾಗಿ ಗಣಪತಿ ಸುವರ್ಣ, ಗೌರವಾಧ್ಯಕ್ಷರಾಗಿ ಕೆ. ಬಿ. ಪ್ರಕಾಶ್, ಉಪಾಧ್ಯಕ್ಷರಾಗಿ ರಾಜು ಮಠದಬೆಟ್ಟು, ಚಂದ್ರಶೇಖರ, ವೀಣಾ ಪ್ರಕಾಶ್, ಕಾರ್ಯದರ್ಶಿ ರಮೇಶ್ ಮಕ್ಕಿ, ಜೊತೆ ಕಾರ್ಯದರ್ಶಿ ಶರತ್, ಲೆಕ್ಕಪರಿಶೋಧಕರಾಗಿ ಸಂತೋಷ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಧೀರ್ ಕೃಷ್ಣ, ಸಂಘಟನಾ ಕಾರ್ಯದರ್ಶಿಯಾಗಿ ಉದಯ, ಮುಖ್ಯ ಸಲಹೆಗಾರರಾಗಿ ಜನಾರ್ಧನ, ವಿನಯ ಹೇರಿಕುದ್ರು, ಗಣೇಶ್ ಡಿ. ನಾಯಕ್, ಸುಧೀರ್ ಬಿ. ಕುಂದರ್, ರತ್ನಾಕರ ಗಾಣಿಗ, ಅಣ್ಣಯ್ಯ ಹೋಬಳಿದಾರ್, ಪೂರ್ಣಿಮ ಕೋಟೇಶ್ವರ, ಸುಮತಿ, ಸರಸ್ವತಿ, ಸದಸ್ಯರಾಗಿ ಕಿರಣ್ ಮೆಂಡನ್, ನಿತ್ಯಾನಂದ, ವಿಜೇಂದ್ರ, ಪ್ರಜ್ವಲ್, ದೀಕ್ಷಿತ್, ಪವನ್, ರಂಜಿತ್, ರಾಜೇಂದ್ರ, ರಾಘವೇಂದ್ರ ಕೋಟೇಶ್ವರ ಆಯ್ಕೆಯಾದರು.

Leave a Reply

Your email address will not be published. Required fields are marked *

seventeen + 16 =