ಸ್ಚಚ್ಚ ಭಾರತ ಮಿಷನ್ ಅಂಗವಾಗಿ ಸ್ವಚ್ಚತಾ ಅಭಿಯಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮ ಸ್ಚಚ್ಚ ಭಾರತ ಮಿಷನ್ ಅಂಗವಾಗಿ ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ಮೂಡ್ಲಕಟ್ಟೆಯ ರೈಲ್ವೆ ಸ್ಟೇಷನ್‌ನಲ್ಲಿ ಸ್ವಚ್ಚತಾ ಅಭಿಯಾನ ನಡೆಸಲಾಯಿತು.

Click Here

Call us

Call us

ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊಂಕಣ ರೈಲ್ವೆಯ ಅಧಿಕಾರಿ, ಕುಂದಾಪುರ ರೋಟರಿ ಕ್ಲಬ್‌ನ ಸದಸ್ಯ ರಾಜೇಶ್ ಶೆಟ್ಟಿ, ನಿಕಟ ಪೂರ್ವಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಕಾರ್ಯದರ್ಶಿ ಮನೋಜ್ ನಾಯರ್, ಲಿಟ್ರಸಿ ಛೇರ್‌ಮೆನ್ ಆವರ್ಸೆ ಮುತ್ತಯ್ಯ ಶೆಟ್ಟಿ, ಸಂತೋಷ ಕೋಣಿ ಇನ್ನಿತರರು ಉಪಸ್ಥಿತರಿದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

2 × 5 =