ಹಾರ್ಡ್‌ಬಾಲ್ ಕ್ರಿಕೆಟ್ ಪಂದ್ಯಾಟ: ಸೈಲಾಸ್ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ವಿಶ್ವ ವಿನಾಯಕ ಸಿಬಿಎಸ್ ಇ ಸ್ಕೂಲ್ ಆಶ್ರಯದಲ್ಲಿ ನಡೆದ ಆಹ್ವಾನಿತ ಶಾಲಾ ತಂಡಗಳ ಟಿ-೨೦ ಮಾದರಿಯ ಹಾರ್ಡ್‌ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಉಡುಪಿ ಸೈಲಾಸ್ ಆಂಗ್ಲ ಮಾಧಮ ಶಾಲೆ ವಿದ್ಯಾರ್ಥಿಗಳ ತಂಡ ಪ್ರಥಮ, ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾರ್ಥಿ ತಂಡ ಉತ್ತಮ ದ್ವಿತೀಯ ಸ್ಥಾನ ಪಡೆಯಿತು.

Call us

Click Here

Click here

Click Here

Call us

Visit Now

Click here

ಪಂದ್ಯ ಶ್ರೇಷ ಸೈಲಾಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಶ್ವಾನ್ , ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾರ್ಥಿ ಶ್ರೇಷ್ಠ ಆಟಗಾರನಾಗಿ ಭವನೇಶ್ ಕೆ.ಪುತ್ರನ್ ಹಾಗೂ ಸೈಲಾಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಉತ್ತಮ ದಾಂಡಿಗನಾಗಿ ಶರಣ್ ಆಯ್ಕೆಯಾಗಿದ್ದಾರೆ
ವಿಶ್ವ ವಿನಾಯಕ ಸ್ಕೂಲ್ ಮೆನೇಜಿಂಗ್ ಟ್ರಸ್ಟಿ ಎಮ್.ಪ್ರಭಾಕರ ಶೆಟ್ಟಿ , ಮತ್ಸೋದ್ಯಮಿ ಕೃಷ್ಣ ಪುತ್ರನ್ , ಸಂಸ್ಥೆಯ ಶೈಕ್ಷಣಿ ನಿರ್ದೇಶಕ ಡಾ.ಸುರೇಶ್ ಶೆಟ್ಟಿ ಎಕ್ಕಾರ್ , ಸಂಸ್ಥೆಯ ಪ್ರಾಂಶುಪಾಲೆ ನಾಗರತ್ನ.ಎನ್.ಪಾಲನ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಕುಮಾರ್ ಹೊಸಂಗಡಿ , ರಾಝಿಕ್, ಅನೀಷ್ , ಪ್ರಕಾಶ್ ಹೊಸಂಗಡಿ ಹಾಗೂ ಕ್ರೀಡಾಳುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

six − 1 =