ಹಿಂಜಾವೇ ಕೋಟೇಶ್ವರ ವಲಯ ಪುನರಾರಂಭ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿಂದು ಜಾಗರಣ ವೇದಿಕೆ ಕೋಟೇಶ್ವರ ವಲಯದ ಪುನರಾರಂಭದ ಬೈಠಕ್ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಜರುಗಿತು.

Click Here

Call us

Call us

ಕೋಟೇಶ್ವರ ವಲಯದ ಸಂಚಾಲಕರಾಗಿ ಆದರ್ಶ ಅರಸರಬೆಟ್ಟು, ವಲಯ ಸಹ ಸಂಚಾಲಕರಾಗಿ ಉಮೇಶ್ ಕಳ್ಳಿಗುಡ್ಡೆ, ಸಂತೋಷ್ ಅರಾಲ್‌ಗುಡ್ಡೆ, ನಾಗೇಶ್ ಮಾರ್ಕೋಡು ಆಯ್ಕೆಯಾದರು. ಕಾರ್ಯದರ್ಶಿ- ಶ್ರೀನಿವಾಸ ಆಚಾರ್ಯ, ನಿಧಿಪ್ರಮುಖ- ವಿನೇಶ್ ಮಾರ್ಕೋಡು ಆಯ್ಕೆಯಾಗಿದ್ದು, ಹಿಂಜಾವೇ ಉಡುಪಿ ಜಿಲ್ಲಾ ಸಂಚಾಲಕ ಅರವಿಂದ ಕೋಟೇಶ್ವರ ಜವಬ್ದಾರಿ ಘೋಷಣೆ ಮಾಡಿದರು. ಉಡುಪಿ ಜಿಲ್ಲಾ ನಿಧಿಪ್ರಮುಖ್ ಅಶೋಕ ಕಾಗೇರಿ ಉಪಸ್ಥಿತರಿದ್ದರು.

Click here

Click Here

Call us

Visit Now

Leave a Reply

Your email address will not be published. Required fields are marked *

fifteen + six =