ಹೆಗ್ಗುಂಜೆ ಜಗನ್ನಾಥ್ ಶೆಟ್ಟಿ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಗ್ಗುಂಜೆ ಜಗನ್ನಾಥ್ ಶೆಟ್ಟಿ (88) ಇಂದು ನಿಧನರಾಗಿದ್ದಾರೆ. ಮೂಲತಃ ಪ್ರಗತಿಪರ ಕೃಷಿಕರಾಗಿದ್ದು ಕೃಷಿಯಲ್ಲಿ ಅಪಾರ ಜ್ಞಾನವನ್ನು ಹೊಂದಿದವರಾಗಿದ್ದು ಕೃಷಿಯಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Click Here

Call us

Call us

ಮ್ರತರು ಮೂವರು ಪುತ್ರರು, ಓರ್ವ ಪುತ್ರಿಯನ್ನು ಆಗಲಿರುತ್ತಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

1 × one =