Site icon Kundapra.com ಕುಂದಾಪ್ರ ಡಾಟ್ ಕಾಂ

ಗೆಲುವಿನ ಮುನ್ಸೂಚನೆ ನೀಡಿತ್ತು ಬೈಂದೂರು ಬಿಜೆಪಿ ಅಧ್ಯಕ್ಷರ ಮನೆಯಲ್ಲರಳಿದ ಕಮಲ!

ಕುಂದಾಪುರ: ಕಾಕತಾಳಿಯವೋ ಏನೋ. ಫೆ.23ರ ಬೆಳಿಗ್ಗೆ ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುಕುಮಾರ ಶೆಟ್ಟಿ ಅವರ ಮನೆಯಲ್ಲಿ ಅರಳಿದ ಕಮಲ ಗೆಲುವಿನ ಮುನ್ಸೂಚನೆ ನೀಡಿತ್ತು. ನಾಲ್ಕು ಜಿಪಂ ಸೀಟುಗಳ ನಿರೀಕ್ಷೆಯಲ್ಲಿದ್ದ ಅಧ್ಯಕ್ಷರಿಗೆ  ಅಂದು ಒಂದು ಕ್ಷೇತ್ರ ಬೋನಸ್ ದೊರೆತಿತ್ತು. ಹದಿನೈದು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿಯೂ ಕಮಲ ಅರಳಿತ್ತು.

Exit mobile version