Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ ಶಾಲೆಬಾಗಿಲಿನಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.

ಬೈಂದೂರು: ಉಪ್ಪುಂದ ಶಾಲೆಬಾಗಿಲಿನಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲೋಕಾರ್ಪಣೆಗೊಂಡಿತು. ಸಂಸದ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸೌಹಾರ್ದವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.  ಹೆಚ್ಚಿನ ಸುದ್ದಿಗಳು ಅಪ್ ಡೇಟ್ ಆಗಲಿದೆ.

Pragathi Souharda credit co-operative bank Uppunda (2)

Exit mobile version