Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ.ಬಿ. ಹೆಗ್ಡೆ ಕಾಲ್ಭೆಜಿಗೆ ಕೆನರಾ ಬ್ಯಾಂಕಿನಿಂದ ವಾಟರ್ ಕೂಲರ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೆನರ ಬ್ಯಾಂಕ್ ಚೀಫ್ ಮ್ಯಾನೇಜರ್ ವಿಷ್ಣುದಾಸ ಭಟ್‌ರವರು ವಾಟರ್ ಕೂಲರ್‌ನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕುಂದಪ್ರಭ ಸಂಪಾದಕ ಯು.ಎಸ್. ಶೆಣೈ, ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ, ಆಡಳಿತ ಮಂಡಳಿಯ ಸದಸ್ಯ ಅನಿಲ್ ಚಾತ್ರ, ಕಾಲೇಜಿನ ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ, ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ, ವಿ.ಕೆ.ಆರ್. ಆಚಾರ್ಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ ಉಪಸ್ಥಿತರಿದ್ದರು.

Exit mobile version