Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಶರತ ಕುಮಾರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಕ್ಷೇತ್ರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷರನ್ನಾಗಿ ಯುವ ಉದ್ಯಮಿ, ಸಂಘಟಕ ಶರತ ಕುಮಾರ ಶೆಟ್ಟಿ ಉಪ್ಪುಂದ ಅವರನ್ನು ಕ್ಷೇತ್ರ ಬಿಜೆಪಿಯ ಅಧ್ಯಕ್ಷ ಸದಾನಂದ ಸೇರುಗಾರ್ ನೇಮಕ ಮಾಡಿದ್ದಾರೆ.

ಶರತ್ ಕುಮಾರ ಶೆಟ್ಟಿ ಅವರು ಜಿಲ್ಲಾ ಬಿಜೆಪಿ ಯುವಮೋರ್ಚಾದ ಕಾರ್ಯದರ್ಶಿಯಾಗಿ, ಬೈಂದೂರು ಕ್ಷೇತ್ರ ಬಿಜೆಪಿ ಯುವಮೋರ್ಚಾದ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ದುಡಿದಿದ್ದಲ್ಲದೇ, ಉಪ್ಪುಂದ ಭಾಗದ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Exit mobile version