Kundapra.com ಕುಂದಾಪ್ರ ಡಾಟ್ ಕಾಂ

ಗಣೇಶ ಚತುರ್ಥಿ: ಆನೆಗುಡ್ಡೆಯಲ್ಲಿ ವಿಶೇಷ ಗಣಯಾಗ, ಭಕ್ತರ ದಂಡು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಣೇಶ ಚತುರ್ಥಿಯ ಅಂಗವಾಗಿ ತಾಲೂಕಿನ ಗಣಪತಿ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು.

ಆನೆಗುಡ್ಡೆ ಶ್ರಿ ವಿನಾಯಕ ದೇವಳದಲ್ಲಿ ಹಬ್ಬದ ಅಂಗವಾಗಿ ಗಣಯಾಗ, ವಿಶೇಷ ಪೂಜೆ ನಡೆಯಿತು. ಸಹಸ್ರಾರು ಭಕ್ತರು ವಿಶೇಷ ದಿನದಂದು ದೇವಶ ದರ್ಶನ ಪಡೆದು ಪುನೀತರಾದರು.

Anegudde Vinayaka Temple - Chouthi special (1)Anegudde Vinayaka Temple - Chouthi special (3) Anegudde Vinayaka Temple - Chouthi special (2)

Exit mobile version