ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮೂಡಬಿದಿರೆ ಮಹಾವೀರ ಕಾಲೇಜು ಆಡಿಟೋರಿಯಮ್ ನಡೆದ ಎರಡನೇ ರಾಜ್ಯ ಮಟ್ಟದ ಮುಕ್ತ ಕರ್ನಾಟಕ ಕರಾಟೆ ಚಾಪಿಂಯನ್ಶಿಪ್ 2016ಸ್ಪರ್ಧೆಯಲ್ಲಿ ಉಪ್ಪುಂದ ಅರೆಹಾಡಿ ವಿಶ್ವನಾಥ ದೇವಾಡಿಗ ಇವರು ಪೈಟಿಂಗ್ನಲ್ಲಿ ಚಿನ್ನದ ಪದಕ ಹಾಗೂ ಕಟಾದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಡ್ರಾಗನ್ ಪಿಸ್ಟನ ವಿದ್ಯಾರ್ಥಿಯಾಗಿದ್ದು ಇವರು ಅಬ್ಜಲ್ ಅವರಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.