Kundapra.com ಕುಂದಾಪ್ರ ಡಾಟ್ ಕಾಂ

ಯೋಗಾಸನ ಸ್ವರ್ಧೆ: ಕಿರಣ್ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಂಬದಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಾದ ಕಿರಣ 7ನೇ ತರಗತಿ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪಡೆದು ರಾಜ್ಯ ಮಟ್ಟಕ್ಕೆ, ಶಶಿಕಲಾ ೮೦ ಮೀಟರ್ ಅಡೆತಡೆ ಓಟದಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಜಿಲ್ಲಾ ಮಟ್ಟಕ್ಕೆ, ಅಕ್ಷಯ ಎತ್ತರ ಜಿಗಿತದಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಜಿಲ್ಲಾ ಮಟ್ಟಕ್ಕೆ ಆಯ್ಕೆ, ವಿಸ್ಮಿತಾ ೮೦ ಮೀಟರ್ ಅಡೆತಡೆ ಓಟದಲ್ಲಿ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

Exit mobile version