Kundapra.com ಕುಂದಾಪ್ರ ಡಾಟ್ ಕಾಂ

ಆಳ್ವಾಸ್ ಸಿನಿಸಿರಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ಪೂರ್ವಭಾವಿಯಾಗಿ ಆಳ್ವಾಸ್ ಸಿನಿಸಿರಿಯನ್ನು ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿರು. ಹಿರಿಯ ರಂಗಕರ್ಮಿ ಬಿ. ಜಯಶ್ರಿ, ಆಳ್ವಾಸ್ ನುಡಿಸಿರಿಯ ಕಾರ್ಯಾಧ್ಯಕ್ಷ ಡಾ. ಎಂ. ಮೋಹನ ಆಳ್ವ. ವಿದ್ಯಾರ್ಥಿ ಸಿರಿ ಅಧ್ಯಕ್ಷೆ ಅನನ್ಯಾ ಮೊದಲಾದವರು ಉಪಸ್ಥಿತರಿದ್ದರು

Exit mobile version