Kundapra.com ಕುಂದಾಪ್ರ ಡಾಟ್ ಕಾಂ

ಹುಲ್ಕಡಿಕೆ: ಭಗವದ್ಗೀತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಹುಲ್ಕಡಿಕೆ ದೇವಸ್ಥಾನದಲ್ಲಿ ಆಧ್ಯಾತ್ಮ ಚಿಂತಕ ಮಂಗೇಶ ಶ್ಯಾನುಭೋಗ ಏಳಜಿತ ಅವರ ನೇತೃತ್ವದಲ್ಲಿ ಆಸಕ್ತರಿಗಾಗಿ ಭಗವದ್ಗೀತಾ ಅಭಿಯಾನ ಜರುಗಿತು. ಹಳ್ಳಿಹೊಸೂರು ಮಹಾಬಲೇಶ್ವರ ಮಯ್ಯ ಅವರ ಕುಟುಂಬಿಕರು ಕಾರ್ಯಕ್ರಮ ಭಾಗವಹಿಸಿ ಭಗವದ್ದೀತೆ ಪಾರಾಯಣ ಮಾಡಿದರು.

Exit mobile version