Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿಯಲ್ಲಿ ಹುತಾತ್ಮರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಶಾರದಾ ಮಂಟಪದಲ್ಲಿ ಕಳೆದ ಮಾರ್ಚ್ ೨೩ ರಂದು ಭಗತ್‌ಸಿಂಗ್ ಅಭಿಮಾನಿ ಬಳಗದ ವತಿಯಿಂದ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಸ್ವಾತಂತ್ರ್ಯ ಯೋಧರಾದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನಡೆಸಿ ನುಡಿನಮನ ಸಲ್ಲಿಸಲಾಯಿತು.

ಕಾರ‍್ಯಕ್ರಮದಲ್ಲಿ ವಾಸು ದೇವಾಡಿಗ, ವಿಠಲ ಶೆಣೈ, ಉಮನಾಥ ದೇವಾಡಿಗ, ರಾಘವೇಂದ್ರ ಗಾಣಿಗ, ಯಶವಂತ, ನವೀನ, ರತ್ನಾಕರ, ಮಣಿ, ನಿತ್ಯಾನಂದ, ಶಂಕರ, ರವೀಂದ್ರ ಪಠೇಲ, ಭಗತ್‌ಸಿಂಗ್ ಅಭಿಮಾನಿ ಬಳಗದ ಸುಬ್ರಮಣ್ಯ ,ಅರುಣ, ಕಿರಣ್, ರಂಜಿತ್, ರಾಘವೇಂದ್ರ, ವಿಶ್ವನಾಥ, ವಿವೇಕ್, ಪ್ರಸನ್ನ ಮೊದಲಾದವರು ಪಾಲ್ಗೊಂಡಿದ್ದರು.

Exit mobile version