Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ರಾಮಕ್ಷತ್ರೀಯ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಸಿ.ಎಚ್. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ರಾಮಕ್ಷತ್ರೀಯ ಯುವಕ ಮಂಡಲದ 2018-19 ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಸಿ.ಎಚ್. ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ರಾಜ್ಯ ಪ್ರಶಸ್ತಿ ಪುರಸ್ಕೃತ ಕುಂದಾಪುರದ ಶ್ರೀ ಮೈಲಾರೇಶ್ವರ ಯುವಕ ಮಂಡಲದಲ್ಲಿ 3 ಅವಧಿ ಕಾರ್ಯದರ್ಶಿಯಾಗಿ, 36ನೇ ವರ್ಷದ ಅಧ್ಯಕ್ಷರಾಗಿ, ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ನ ದಶಮಾಮಾನೋತ್ಸವ ಸಮಿತಿ ಕಾರ್ಯದರ್ಶಿಯಾಗಿ, ರಾಮಕ್ಷತ್ರೀಯ ಯುವಕ ಮಂಡಳಿಯಲ್ಲಿ ನಾಲ್ಕು ಬಾರಿ ಕಾರ್ಯದರ್ಶಿಯಾಗಿ, ಕೈರಾಳಿ ಸುಹೃದ್ವೇದಿ ನಿರ್ದೇಶಕರಾಗಿ, ಜೇಸಿಐ ಕುಂದಾಪುರದ ಸದಸ್ಯರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

 

Exit mobile version