Kundapra.com ಕುಂದಾಪ್ರ ಡಾಟ್ ಕಾಂ

ಗಮನ ಸೆಳೆದ ಮರಳಿನ ಕಲಾಕೃತಿ

ಬೈಂದೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಲಾವಿದ ನರಸಿಂಹ ಆರ್. ಉಪ್ಪುಂದ ಇಲ್ಲಿನ ಸೋಮೇಶ್ವರ ಕಡಲ ಕಿನಾರೆಯಲ್ಲಿ ರಚಿಸಿದ ಮರಳಿನ ಕಲಾಕೃತಿ ನೋಡುಗರ ಗಮನ ಸೆಳೆಯಿತು.

 

Exit mobile version