ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಅರೆಹೊಳೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ನಾವುಂದ ನಾಲ್ಕನೆ ಅವಧಿಗೆ ಅವಿರೋಧವಾಗಿ ಪನರಾಯ್ಕೆಗೊಂಡಿರುತ್ತಾರೆ.
ಸಂಘದ ಉಪಾಧ್ಯಕ್ಷರಾಗಿ ದೇವಕಿ ಕೆ. ಚಂದನ್ ಹಾಗೂ ನಿರ್ದೇಶಕರುಗಳಾಗಿ ವಿವೇಕಾನಂದ ಆಚಾರ್, ಸುರೇಶ್ ಪೂಜಾರಿ, ರಾಜು ಎನ್. ದೇವಾಡಿಗ, ಕಮಲಾ ದೇವಾಡಿಗ, ಬೇಬಿ ಪೂಜಾರಿ ಬೇಡಿತ್ಲು, ಶಾರದಾ ಪೂಜಾರಿ, ಬೇಬಿ ಪೂಜಾರಿ ಚೋದ್ರಿಯಂಗಡಿ, ಮುತ್ತು, ಇಂದಿರಾ ದೇವಾಡಿಗ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.