Kundapra.com ಕುಂದಾಪ್ರ ಡಾಟ್ ಕಾಂ

ಎಸ್.ವಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದಿವಾಕರ ಖಾರ್ವಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸುವರ್ಣ ಮಹೋತ್ಸವ ಸಂಭ್ರಮಾಚರಣೆಯಲ್ಲಿರುವ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ದಿವಾಕರ ಎನ್.ಖಾರ್ವಿ ಆಯ್ಕೆಯಾಗಿದ್ದಾರೆ.

ಎಚ್.ಗಣೇಶ ಕಾಮತ್ (ಗೌರವಾಧ್ಯಕ್ಷ), ಶೇಖರ ಜಿ., ಸತೀಶ ಜಿ., ಬಿ.ಪ್ರಕಾಶ ಶೆಣೈ, ಬಿ.ರಾಘವೇಂದ್ರ ಪೈ (ಉಪಾಧ್ಯಕ್ಷರು), ಬಿ.ಲಕ್ಷ್ಮೀಕಾಂತ ಮಡಿವಾಳ (ಪ್ರಧಾನ ಕಾರ್ಯದರ್ಶಿ), ಭಾಸ್ಕರ ಎಚ್.ಜಿ. (ಕಾರ್ಯದರ್ಶಿ), ಟಿ.ಶ್ರೀಕರ ಶೆಣೈ, ಪ್ರಕಾಶ ಪಡಿಯಾರ್, ಕೃಷ್ಣಾನಂದ ಮಡಿವಾಳ, ನಾಗರಾಜ ಕಲೈಕಾರ್, ಮಹಮ್ಮದ್ ಹುಸೇನ್, ಪಾಂಡುರಂಗ ಮಡಿವಾಳ (ಜತೆ ಕಾರ್ಯದರ್ಶಿಗಳು), ಜಿ.ಸುದನೇಶ ಶ್ಯಾನುಭಾಗ್ (ಖಜಾಂಚಿ) ಇತರ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.

Exit mobile version