ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶಾಸ್ತ್ರೀ ವೃತ್ತಿದ ಬಳಿಕ ಪಲ್ವಮಾ ಬಾಂಬ್ ದಾಳಿ ಘಟನೆಯನ್ನು ಖಂಡಿಸಿ ಮತ್ತು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಭೆ ನಡೆಯಿತು.
ಕುಂದಾಪುರದ ವಿವಿಧ ಸಂಘಟನೆಗಳು ಸೈದ್ಧಾಂತಿಕ ಭೇದವನ್ನು ಮೀರಿ ಒಂದಾಗಿ ಮೊಂಬತ್ತಿ ಬೆಳಗಿ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.