Kundapra.com ಕುಂದಾಪ್ರ ಡಾಟ್ ಕಾಂ

ರೈಲಿನ ಇಂಜಿನ್‌ನಲ್ಲಿ ಇಂಧನ ಸೋರಿಕೆ: ಪ್ರಯಾಣಿಕರ ಪರದಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪುಣೆಯಿಂದ ಕೇರಳಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಬೈಂದೂರು ತಾಲೂಕಿನ ಬಿಜೂರು ರೈಲು ನಿಲ್ದಾಣದ ಬಳಿ ಪಾಸಿಂಗ್ ಸಮಯದಲ್ಲಿ ನಿಂತುಕೊಂಡಿದ್ದು. ಈ ವೇಳೆಯಲ್ಲಿ ಧಿಡೀರನ್ ಇಂಧನ ಸೋರುತ್ತಿರುವುದನ್ನು ಕಂಡ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಒಂದು ಗಂಟೆಗಳ ರೈಲನ್ನು ನಿಲ್ಲಿಸಿ ದೋಷವನ್ನು ಸರಿಪಡಿಸಿದರು.

ಈ ಹಿನ್ನೆಲೆಯಲ್ಲಿ ರೈಲು ಸಂಚಾರ ಒಂದು ಗಂಟೆ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತ ಸ್ಥಿತಿ ನಿರ್ಮಾಣವಾಯಿತು.

 

Exit mobile version