Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಸಿಎ ಅಂತಿಮ ಪರೀಕ್ಷೆಯಲ್ಲಿ ರಜನಿ ನಾವಡ ಉತ್ತೀರ್ಣ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಹೊಸ ದೆಹಲಿಯ ಭಾರತೀಯರ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ರಜನಿ ನಾವಡ ಉತ್ತೀರ್ಣರಾಗಿದ್ದಾರೆ.

ಕುಂದಾಪುರದ ಯಜ್ಞ ಪಿ. ಮಯ್ಯ ಅವರಲ್ಲಿ ಆರ್ಟಿಕಲ್ ಶಿಪ್ ತರಬೇತಿ ಪಡೆದಿರುವ ಇವರು ಕುಂದಾಪುರದ ರಮೇಶ್ ನಾವಡ ಮತ್ತು ಜಯಂತಿ ನಾವಡ ಇವರ ಪುತ್ರಿಯಾಗಿರುತ್ತಾರೆ .

Exit mobile version