Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ದೇವಾಡಿಗರ ಸಮಾಜ ಸೇವಾ ಸಂಘದ ಕಛೇರಿ ಕಟ್ಟಡಕ್ಕೆ ಶಿಲನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ದೇವಾಡಿಗರ ಸಮಾಜ ಸೇವಾ ಸಂಘ ಇದರ ಕಛೇರಿ ಕಟ್ಟಡಕ್ಕೆ ಶಿಲಾನ್ಯಾಸ ಇತ್ತೀಚೆಗೆ ನಡೆಯಿತು. ಮುಂಬೈ ಉದ್ಯಮಿ ಸುರೇಶ ಡಿ ಪಡುಕೋಣೆ ಶಿಲಾನ್ಯಾಸ ನೆರವೇರಿಸಿದರು

ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಸಾಪ್ಟ್‌ವೇರ್ ಇಂಜಿನಿಯರ್ ಗಣೇಶ ದೇವಾಡಿಗ, ಸಂಸ್ಥೆಯ ಅಧ್ಯಕ್ಷರಾದ ನಾಗರಾಜ ರಾಯಪ್ಪನ ಮಠ, ಗೌರವಾಧ್ಯಕ್ಷರಾದ ಚಂದ್ರಶೇಖರ ದೇವಾಡಿಗ, ಉಪಾಧ್ಯಕ್ಷರಾದ ರಾಜಾ ದೇವಾಡಿಗ, ಕರುಣಾಕರ ಬಳ್ಕೂರು, ಕಾರ್ಯದರ್ಶಿ ಉದಯ ಹೇರಿಕೇರಿ, ಕೋಶಾಧಿಕಾರಿ ಆನಂದ ಕೆ ಎನ್, ಮಾಜಿ ಅಧ್ಯಕ್ಷರಾದ ದತ್ತಾತ್ರೇಯ ದೇವಾಡಿಗ, ನಾರಾಯಣ ದೇವಾಡಿಗ, ದಿನೇಶ ದೇವಾಡಿಗ ಪ್ರಮುಖರಾದ ನಿತ್ಯಾನಂದ ಸುರಭಿ, ಕೃಷ್ಣ ಭಟ್ರಹಾಡಿ, ಗಿರಿಜ, ರಾಮ ದೇವಾಡಿಗ, ಕೃಷ್ಣ ದೇವಾಡಿಗ, ಜಯರಾಮ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.

Exit mobile version