Kundapra.com ಕುಂದಾಪ್ರ ಡಾಟ್ ಕಾಂ

ಸೆ.21: ಖಾರ್ವಿಕೇರಿ ಮಹಾಕಾಳಿ ದೇವಳದ ಗಣಪತಿ ವಿಸರ್ಜನೆ

ಕುಂದಾಪುರ: ಇಂದು ಕುಂದಾಪುರ ನಗರದಲ್ಲಿ ಭವ್ಯ ಪುರಮೆರವಣಿಗೆಯೊಂದಿಗೆ ರಜತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಕುಂದಾಪುರ ಶ್ರೀ ಮಹಾಕಾಳಿ ದೇವಸ್ಥಾನ ಗಣೇಶೋತ್ಸವದ ಭವ್ಯ ಪುರಮೆರವಣಿಗೆ ನಡೆಯಲಿದೆ. ಪಂಚಗಂಗಾವಳಿ ನದಿಯಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಶ್ರೀ ಆಂಜನೇಯ ವ್ಯಾಯಾಮ ಶಾಲೆಯ ಸದಸ್ಯರಿಂದ ಮೈನವಿರೇಳಿಸುವ ಬೆಂಕಿ ಆಟ ಮುಂತಾದ ರಂಜನೆಯ ಬಳಿಕ ಪಂಚಗಂಗಾವಳಿ ನದಿಯಲ್ಲಿ ಗಣಪತಿಯ ವಿಗ್ರಹವನ್ನು ಜಲಸ್ಥಂಭನ ಮಾಡಲಾಗುವುದು.

Exit mobile version