Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಸಿಎ ನಾಗರಾಜ ಪೂಜಾರಿ & ಕೋ – ಚಾರ್ಟರ್ಡ್ ಅಕೌಂಟೆಂಟ್ಸ್ ಕಛೇರಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಶ್ರೀ ಸಾಯಿ ಬಿಲ್ಡೀಂಗ್‌ನ ಮೊದಲನೇ ಮಹಡಿಯಲ್ಲಿ ಸಿಎ ನಾಗರಾಜ ಪೂಜಾರಿ & ಕೋ ಚಾರ್ಟರ್ಡ್ ಅಕೌಂಟೆಂಟ್ಸ್ ನೂತನ ಕಛೇರಿ ಗುರುವಾರ ಶುಭಾರಂಭಗೊಂಡಿತು.

ಈ ಸಂದರ್ಭ ಕುಂದಾಪುರ ಎಪಿಎಂಸಿ ಅಧ್ಯಕ್ಷ ವೆಂಕಟ ಪೂಜಾರಿ, ಉಪುಂದ ಮೂರ್ತೇದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಪೂಜಾರಿ ಉಪ್ಪುಂದ, ಉದ್ಯಮಿಗಳಾದ ಸಮರ್ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಪ್ರವೀಣ ಶೆಟ್ಟಿ, ಪ್ರದೀಪ್ ಶೆಟ್ಟಿ, ರಾಜೇಂದ್ರ ಗಾಣಿಗ, ದಿನೇಶ್ ಆಚಾರ್, ಗಂಗಾಧರ ದೇವಾಡಿಗ, ಪ್ರವೀಣ್ ಆಚಾರ್, ಚಾರ್ಟರ್ಡ್ ಅಕೌಂಟೆಂಟೆ ನಾಗರಾಜ್ ಪೂಜಾರಿ, ತಿಮ್ಮಪ್ಪ ಪೂಜಾರಿ ಇನ್ನಿತರರು ಉಪಸ್ಥಿತರಿದ್ದರು.

Exit mobile version