Kundapra.com ಕುಂದಾಪ್ರ ಡಾಟ್ ಕಾಂ

ಎಸ್.ಕೆ.ಪಿ.ಎ ಕುಂದಾಪುರ ವಲಯ ಅಧ್ಯಕ್ಷರಾಗಿ ಬಿ. ದೊಟ್ಟಯ್ಯ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ (ಎಸ್.ಕೆ.ಪಿ.ಎ) ಕುಂದಾಪುರ ವಲಯದ ನೂತನ ಅಧ್ಯಕ್ಷರಾಗಿ ಬಿ. ದೊಟ್ಟಯ್ಯ ಪೂಜಾರಿ ಬೈಂದೂರು ಆಯ್ಕೆ ಆಗಿದ್ದಾರೆ.

ವಲಯದ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಕರ್ ಮೆಂಡನ್, ಕೋಶಾಧಿಕಾರಿಯಾಗಿ ವಿಠ್ಠಲ್ ನಾಗೂರು, ಉಪಾಧ್ಯಕ್ಷರಾಗಿ ಶ್ರೀನಿವಾಸ್ ದೇವಾಡಿಗ ಉಪ್ಪುಂದ, ಪ್ರಕಾಶ್ ಹೆಗ್ಡೆ ಅಮಾಸೆಬೈಲು, ಚಂದ್ರಕಾಂತ್ (ಚನ್ನ ), ರಾಘು ಭಟ್ ವಂಡ್ಸೆ ಹಾಗೂ ಸಲಹಾ ಸಮಿತಿ ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನ ಮಠ ಆಯ್ಕೆಯಾಗಿರುತ್ತಾರೆ.

Exit mobile version