Kundapra.com ಕುಂದಾಪ್ರ ಡಾಟ್ ಕಾಂ

ಕನಕದಾಸರ ಅಧ್ಯಯನ ಸಂಶೋಧನಾ ಕೇಂದ್ರಕ್ಕೆ ಡಾ. ಶುಭಾ ಮರವಂತೆ ಆಯ್ಕೆ

ಕುಂದಾಪ್ರ ಡಾಟ್ ಕಾ ಸುದ್ದಿ.
ಕುಂದಾಪುರ:
ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Exit mobile version