Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ತರುಣ ಕಲಾವೃಂದದ ಅಧ್ಯಕ್ಷರಾಗಿ ರವೀಂದ್ರ ಜಿ. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಲ್ಲಿನ ತರುಣ ಕಲಾವೃಂದ ರಿ. ಇದರ ನೂತನ ಅಧ್ಯಕ್ಷರಾಗಿ ರವೀಂದ್ರ ಜಿ. (ರಾಮಕೃಪಾ) ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಕೊ.ಶಿವಾನಂದ ಕಾರಂತ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳಿಗೆ ಕಲಾವೃಂದದ ಸದಸ್ಯರು ಶುಭಾಶಯ ಕೋರಿದ್ದಾರೆ.

Exit mobile version