Kundapra.com ಕುಂದಾಪ್ರ ಡಾಟ್ ಕಾಂ

ವಕ್ವಾಡಿ ವಿಶ್ವ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ವಿ. ಎಸ್ ಆನಂದ್ ಆಚಾರ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಕ್ವಾಡಿ ವಿಶ್ವ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ವಿ.ಎಸ್. ಆನಂದ ಆಚಾರ್, ಕಾರ್ಯದರ್ಶಿಯಾಗಿ ಮನೋಹರ ಆಚಾರ್ಯ ಆಯ್ಕೆಯಾಗಿದ್ದಾರೆ

ಗೌರವಾಧ್ಯಕ್ಷರಾಗಿ ದಯಾನಂದ ಆಚಾರ್ಯ, ಉಪಾಧ್ಯಕ್ಷರಾಗಿ ವಕ್ವಾಡಿ ನಾಗರಾಜ್ ಆಚಾರ್, ವಿ.ಎನ್ ಶ್ರೀನಿವಾಸ ಆಚಾರ್, ಜೊತೆ ಕಾರ್ಯದರ್ಶಿಯಾಗಿ ರಾಘವೇಂದ್ರ ಆಚಾರ್ ಜಿ, ಕೋಶಾಧಿಕಾರಿಯಾಗಿ ಸಿ. ಸುರೇಶ್ ಆಚಾರ್, ಸಂಘಟನಾ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಆಚಾರ್, ಜಗದೀಶ್ ಆಚಾರ್, ವಿ.ಬಿ ನಾಗರಾಜ ಆಚಾರ್, ಅವಿನಾಶ್ ಆಚಾರ್, ಕ್ರೀಡಾ ಕಾರ್ಯದರ್ಶಿ: ಗಿರೀಶ್ ಆಚಾರ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವಿ.ಜಿ. ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ.

Exit mobile version