Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಶ್ರೀ ಸೇನೆಶ್ವರ ಕ್ರೀಡಾ ಮತ್ತು ಕಲಾ ಸಂಘ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ಜೇಡಿ ಪುನರಾಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಶ್ರೀ ಸೇನೆಶ್ವರ ಕ್ರೀಡಾ ಮತ್ತು ಕಲಾ ಸಂಘ (ರಿ) ಬೈಂದೂರು ಇದರ ಮೂರನೇ ವರ್ಷದ ವಾರ್ಷಿಕ ಸಭೆ ನಡೆಯಿತು. ಈ ಸಂದರ್ಭ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ಜೇಡಿ ಅವರನ್ನು ಪುನರಾಯ್ಕೆ ಮಾಡಲಾಯಿತು.

ಗೌರವದ್ಯಕ್ಷರಾಗಿ ಸುಧಾಕರ ಶೆಟ್ಟಿ ಮತ್ತು ಕಾರ್ಯದರ್ಶಿಯಾಗಿ ಸುಕುಮಾರ್ ಶೆಟ್ಟಿಯವರನ್ನು ಮುಂದುವರಿದಿದ್ದಾರೆ. ಸಂಘದ ಸಂಸ್ಥಾಪಕರಾದ ರಾಮಕೃಷ್ಣ ದೇವಾಡಿಗ, ಉಪಾಧ್ಯಕ್ಷರಾದ ಸಂದೀಪ್ ಮೊಗವೀರ ಹಾಗೂ ಖಜಾಂಚಿಯಾದ ಗೌರೀಶ್ ಹುದಾರ್ ಮತ್ತು ಸದಸ್ಯರಾದ ಬಾಬು ರಾವ್, ಅಶೋಕ್ ಪೂಜಾರಿ, ಚಂದ್ರ ಪೂಜಾರಿ ಜಗದೀಶ್ ದೇವಾಡಿಗ, ಶಶಿ ಯೋಜನನಗರ, ರಾಘವೇಂದ್ರ ಮೊಗವೀರ, ಸೀತಾರಾಮ್ ಶ್ರೀಯಾನ್, ನಟೇಶ್, ಅಮರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥತರಿದ್ದರು.

Exit mobile version