ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಮಂದಾರ ಕಲಾವೇದಿಕೆ ಬೀದರ್ ಕೊಡಮಾಡುವ 2022ನೇ ಸಾಲಿನ ರಾಜ್ಯ ಪ್ರಶಸ್ತಿಯನ್ನು ಕೊಲ್ಲೂರು ಗ್ರಾಮದ ಮಾವಿನಕಾರಿನ ಭರತ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಗಿದೆ. ಅವರ ಧಾರ್ಮಿಕ ಕಾರ್ಯ ಹಾಗೂ ಸಾಮಾಜಿಕ ಕಾರ್ಯವನ್ನು ಗುರುತಿಸಿ ಪ್ರಶಸ್ತಿ ಪ್ರದಾನಿಸಲಾಗಿದೆ.
ಭರತ್ ಕುಮಾರ್ ಅವರಿಗೆ ಧರ್ಮ ಗಂಗೋತ್ರಿ ಪ್ರಶಸ್ತಿ

