Kundapra.com ಕುಂದಾಪ್ರ ಡಾಟ್ ಕಾಂ

ರಾಮನವಮಿ: ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿವಿಧ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ರಾಮನವಮಿಯ ಅಂಗವಾಗಿ ತಾಲೂಕಿನ ಏಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಭಾನುವಾರ ಬೆಳಿಗ್ಗೆಯಿಂದ ಶ್ರೀ ರಾಮರಕ್ಷಾ ಸ್ತೋತ್ರ, ಹನುಮಾನ್ ಚಾಲೀಸ್, ವಿಷ್ಣುಸಹಸ್ರನಾಮ ಪಠಣ, ರಾಮಭಜನೆ ಬಳಿಕ ಪೂಜೆಯೊಂದಿಗೆ ಪ್ರಸಾದ ವಿತರಣೆ ನಡೆಯಿತು. ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ನಡೆದವು.

Exit mobile version