Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ : ಮಿಥುನ ಸುವರ್ಣಗೆ ಗೌರವಾರ್ಪಣೆ

 ಕುಂದಾಪುರದ ಶ್ರೀ ಬಗಳಾಂಬ ಚಂಡೆ ಬಳಗದ ವ್ಯವಸ್ಥಾಪಕ, ಖ್ಯಾತ ಚಂಡೆ ವಾದಕ ಮಿಥುನ್ ಸುವರ್ಣ ಅವರ ಪ್ರತಿಭೆ, ಕಲಾ ಸೇವೆಯನ್ನು ಗುರುತಿಸಿ ಕುಂದಾಪುರದ ಫ್ಯಾಶನ್ ಕೋರ್ಟ್ ವತಿಯಿಂದ ಸಂಮಾನಿಸಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಕೆ. ಎಲ್. ಮಧ್ಯಸ್ಥ, ಬೆಂಗಳೂರಿನ ಉದ್ಯಮಿ ನಾಗರಾಜ ಮಧ್ಯಸ್ಥ, ಕುಂಭಾಸಿ ಅನಂತ ಪದ್ಮನಾಭ ಉಪಧ್ಯಾಯ, ಫ್ಯಾಶನ್ ಕೋರ್ಟ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಕೆ. ಕಾರ್ತಿಕೇಯ ಮಧ್ಯಸ್ಥ, ನಿರ್ದೇಶಕರಾದ ಪ್ರೇಮಲತಾ ಮಧ್ಯಸ್ಥ, ಶಿಲ್ಪಾ ಕೆ. ಮಧ್ಯಸ್ಥ, ನಿವೃತ್ತ ಶಿಕ್ಷಕ ಗುಂಡ್ಮಿ ರಾಮಚಂದ್ರ ಐತಾಳ್, ಜೇಸಿಐ ಕುಂದಾಪುರ ಸಿಟಿ ಅಧ್ಯಕ್ಷ ಚಂದ್ರಕಾಂತ್, ಆಶಾ ಉಪಧ್ಯಾಯ, ರಂಜಿತ್ ಐತಾಳ್, ಕುಂದಾಪುರದ ಶ್ರೀ ಬಗಳಾಂಬ ಚಂಡೆ ಬಳಗದ ಸದಸ್ಯರು ಉಪಸ್ಥಿತರಿದ್ದರು.

Exit mobile version