Kundapra.com ಕುಂದಾಪ್ರ ಡಾಟ್ ಕಾಂ

ಉದಯ ಗಾಣಿಗ ಕೊಲೆ ಪ್ರಕರಣ ಆರೋಪಿ ಬಾಲಚಂದ್ರ ಭಟ್‌ಗೆ ಸುಪ್ರಿಂ ಕೋರ್ಟ್ ಜಾಮೀನು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಯಡಮೊಗ್ಗೆಯ ಬಿಜೆಪಿ ಕಾರ್ಯಕರ್ತ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಲ್ಲೋರ್ವರಾದ ಬಿಜೆಪಿ ಮುಖಂಡ ಬಾಲಚಂದ್ರ ಭಟ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಬಾಲಚಂದ್ರ ಭಟ್ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು. ಪೊಲೀಸರು ಚಾರ್ಜ್ ಶೀಟ್ ಹಾಕಿದ್ದರು. ಉಚ್ಛ ನ್ಯಾಯಾಲಯದಲ್ಲಿಯೂ ಅವರಿಗೆ ಜಾಮೀನು ದೊರಕಿರಲಿಲ್ಲ. ಹದಿನಾಲ್ಕು ತಿಂಗಳ ಬಳಿಕ ಸುಪ್ರೀಂ ಜಾಮೀನು ನೀಡಿದೆ. ಪ್ರಕರಣದ ಪ್ರಮುಖ ಆರೋಪಿ ಪ್ರಾಣೇಶ್ ಯಡಿಯಾಳ್ ಹಾಗೂ ಇತರರಿಗೆ ಇನ್ನೂ ಜೈಲಿನಲ್ಲಿದ್ದಾರೆ.

ಆರೋಪಿ ಬಾಲಚಂದ್ರ ಭಟ್ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ವಕೀಲ ದೇವದತ್ತ್ ಕಾಮತ್ ವಾದಿಸಿದ್ದರು.

ಇದನ್ನೂ ಓದಿ:
► ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ತನಿಕೆ ಸಿಬಿಐಗೆ ವಹಿಸಲಿ: ಡಿ.ಕೆ ಶಿವಕುಮಾರ್ – https://kundapraa.com/?p=49788 .
► ಯಡಮೊಗೆ ಕೊಲೆ ಪ್ರಕರಣ: ಒಟ್ಟು 6 ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇನ್ನೂ ಕೆಲವರು ಭಾಗಿಯಾಗಿರುವ ಶಂಕೆ – https://kundapraa.com/?p=49133 .
► ಯಡಮೊಗೆಯ ಉದಯ ಗಾಣಿಗರ ಕುಟುಂಬಕ್ಕೆ ಬೈಂದೂರು ಮಂಡಲ ಬಿಜೆಪಿಯಿಂದ ನೆರವು – https://kundapraa.com/?p=49312 .
► ಉದಯ ಗಾಣಿಗ ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಆಗ್ರಹ – https://kundapraa.com/?p=49029 .
► ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೆ. ಗೋಪಾಲ ಪೂಜಾರಿ ಆಗ್ರಹ – https://kundapraa.com/?p=49022 .
► ಯಡಮೊಗೆ ಕೊಲೆ ಪ್ರಕರಣ. ಗ್ರಾಮ ಪಂಚಾಯತ್ ಅಧ್ಯಕ್ಷ ಪೊಲೀಸರ ವಶಕ್ಕೆ – https://kundapraa.com/?p=48994 .
► ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು. ಗ್ರಾಮ ಪಂಚಾಯತಿ ಅಧ್ಯಕ್ಷನಿಂದಲೇ ಕೊಲೆ? – https://kundapraa.com/?p=48989 .

Exit mobile version