ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯನ್ನು ಶನಿವಾರ ಬಿಲ್ಲವ ಸಂಘದ ಭವನದಲ್ಲಿ ಆಚರಿಸಲಾಯಿತು.
ಈ ಸಂದರ್ಭ ಸಂಘದ ಬಿಲ್ಲವ ಸಂಘದ ಅಧ್ಯಕ್ಷರಾದ ದೊಟ್ಟಯ್ಯ ಪೂಜಾರಿ, ಗೌರವ ಸಲಹೆಗಾರರಾದ ಮುತ್ತಯ್ಯ ಪೂಜಾರಿ ಕಳವಾಡಿ, ಸಂಘದ ಹಿರಿಯರಾದ ರಾಮ ಪೂಜಾರಿ ಹಾಗೂ ಸಂಘದ ಕಾರ್ಯದರ್ಶಿ ಕಿಶೋರ್ ಸಸಿಹಿತ್ಲು, ಸಂಘದ ಪದಾಧಿಕಾರಿಗಳು ಗಣೇಶ್ ಪೂಜಾರಿ, ಚಂದ್ರ ಪೂಜಾರಿ, ಮಂಜುನಾಥ ತಗ್ಗರ್ಸೆ, ಕೃಷ್ಣ ಬಾಳಿತ್ಲು ಹಾಗೂ ಘಟಕ ಪ್ರತಿನಿಧಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾದರು.
ಇದನ್ನೂ ಓದಿ:
► ಕುಂದಾಪುರ: ತಾಲೂಕು ಆಡಳಿತದಿಂದ ಗುರು ಅವರ 168ನೇ ಜಯಂತಿ ಆಚರಣೆ – https://kundapraa.com/?p=62019 .