Kundapra.com ಕುಂದಾಪ್ರ ಡಾಟ್ ಕಾಂ

ತಗ್ಗರ್ಸೆ ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘದ ಪದಾಧಿಕಾರಿಗಳ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ತಗ್ಗರ್ಸೆಯ ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ ರಿ. ಇದರ ನೂತನ ಪಧಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತಿಚಿಗೆ ನಡೆಯಿತು.

ಸಂಘದ ಗೌರವಾಧ್ಯಕ್ಷರಾಗಿ ರೋಶನ್ ಹುದಾರ್, ಅಧ್ಯಕ್ಷರಾಗಿ ನಾಗಪ್ಪ ಬಿಲ್ಲವ, ಕಾರ್ಯದರ್ಶಿಯಾಗಿ ಚಂದ್ರಶೇಖರ ತಗ್ಗರ್ಸೆ ಆಯ್ಕೆಯಾಗಿರುತ್ತಾರೆ.

Exit mobile version