Kundapra.com ಕುಂದಾಪ್ರ ಡಾಟ್ ಕಾಂ

ಕೋಟೇಶ್ವರ ಸ.ಪ್ರ.ದ.ಕಾಲೇಜು: ಪ್ರಾಂಶುಪಾಲರಾಗಿ ನಿತ್ಯಾನಂದ ಗಾಂವ್ಕರ್

ಕುಂದಾಪುರ: ಕೋಟೇಶ್ವರ ಶ್ರೀ ಕಾಳಾವರ ವರದರಾಜ.ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಇದೇ ಕಾಲೇಜಿನ ಹಿರಿಯ ಉಪನ್ಯಾಸಕ ನಿತ್ಯಾನಂದ.ವಿ.ಗಾಂವ್ಕರ್ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ.

ಇವರು 23 ವರ್ಷಗಳ ಕಾಲ ಆಂಗ್ಲ ಭಾಷಾ ಉಪನ್ಯಾಸಕರಾಗಿ ವಿವಿಧ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಉಡುಪಿ ಜಿಲ್ಲಾ ರಾಷ್ಟ್ರೀಯ ಸೇವಾ ಯೋಜನೆಯ ನೊಡಲ್ ಅಧಿಕಾರಿಯಾಗಿ ಮಾರ್ಗದರ್ಶನ ನೀಡಿದ್ದಲ್ಲದೆ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಆಡಳಿತದ ಅನುಭವ ಪಡೆದಿರುತ್ತಾರೆ.

Exit mobile version