Kundapra.com ಕುಂದಾಪ್ರ ಡಾಟ್ ಕಾಂ

ದೆಹಲಿ: ಸಿಎ ರಮಾನಂದ ಪ್ರಭು ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ನವದೆಹಲಿಯ ತಾಲ್ಕೋತ್ಕರ್ ಕ್ರೀಡಾಂಗಣದಲ್ಲಿ ಭಾರತ ಸರ್ಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯ, ಕರ್ನಾಟಕ ಸರ್ಕಾರ ವತಿಯಿಂದ ಜಂಟಿಯಾಗಿ ಜರುಗಿದ ದೆಹಲಿ ಕನ್ನಡ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ಸಿಎ ರಮಾನಂದ ಪ್ರಭು ಅವರನ್ನು ಸನ್ಮಾನಿಸಲಾಯಿತು.

Exit mobile version