Kundapra.com ಕುಂದಾಪ್ರ ಡಾಟ್ ಕಾಂ

ಅಭ್ಯರ್ಥಿಯಾದ ಬಳಿಕ ಬೈಂದೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದ ಗುರುರಾಜ ಗಂಟಿಹೊಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಬಿಜೆಪಿ ಪಕ್ಷದ ಎಂ.ಎಲ್.ಎ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದ ಬಳಿಕ ಬೈಂದೂರು ಬಿಜೆಪಿ ಕಛೇರಿಗೆ ಗುರುರಾಜ ಗಂಟಿಹೊಳೆ ಅವರು ಭೇಟಿ ನೀಡಿದರು.

Watch Video

ಈ ವೇಳೆ ಬಿಜೆಪಿ ಕಛೇರಿಯಲ್ಲಿ ಜರುಗಿದ ಅಂಬೇಡ್ಕರ್ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಬೈಂದೂರು ಬಿಜೆಪಿ ಉಸ್ತುವಾರಿ ಕಿಶೋರ್ ಕುಮಾರ್ ಕುಂದಾಪುರ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ, ಬೈಂದೂರು ಯುವಮೋರ್ಚಾ ಅಧ್ಯಕ್ಷ ಸಂತೋಷ್ ಸೇರಿದಂತೆ ವಿವಿಧ ಮೋರ್ಚಾಗಳ ಪ್ರಮುಖರು ಉಪಸ್ಥಿತರಿದ್ದರು.

Exit mobile version