Kundapra.com ಕುಂದಾಪ್ರ ಡಾಟ್ ಕಾಂ

ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟೆಹೊಳೆ ಪರ ನಟರಾದ ಪ್ರಮೋದ್ ಶೆಟ್ಟಿ, ಶೈನ್ ಶೆಟ್ಟಿ ಬಿರುಸಿನ ಪ್ರಚಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕನ್ನಡದ ನಟ ಪ್ರಮೋದ್ ಶೆಟ್ಟಿ ಹಾಗೂ ಶೈನ್ ಶೆಟ್ಟಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರ ಮತ ಚಲಾಯಿಸಿದರು.

ಬೈಂದೂರಿನ ಪೇಟೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಅಂಗಡಿ ಹೋಟೆಲ್ ಗಳಿಗೆ ಭೇಟಿ ನೀಡಿ ಗುರುರಾಜ ಗಂಟೆಹೊಳೆ ಅವರಿಗೆ ಮತ ನೀಡುವಂತೆ ಕೋರಿಕೊಂಡರು. ಶಿರೂರು, ಬೈಂದೂರು, ಕೊಲ್ಲೂರು, ಗಂಗೊಳ್ಳಿ ಸೇರಿದಂತೆ ವಿವಿಧೆಡೆ ದಿನವಿಡಿ ಪ್ರಚಾರ ಕಾರ್ಯದಲ್ಲಿ ಭಾಗಿಯಾದರು.

Exit mobile version