ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ರಿ. [ಎಸ್ಕೆಪಿಎ] ಇದರ ಕುಂದಾಪುರ – ಬೈಂದೂರು ವಲಯದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ರಿ. [ಎಸ್ಕೆಪಿಎ] ಇದರ ಕುಂದಾಪುರ – ಬೈಂದೂರು ವಲಯದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ ಆಯ್ಕೆಯಾಗಿದ್ದಾರೆ.