Kundapra.com ಕುಂದಾಪ್ರ ಡಾಟ್ ಕಾಂ

ಸೌತ್ ಕೊರಿಯಾದಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ಎಂಡಿಆರ್‌ಟಿ ಸಭೆ – ನಾಗೇಂದ್ರಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಎಚ್‌ಡಿಎಫ್‌ಸಿ ಬ್ಯಾಂಕ್ ಕುಂದಾಪುರ ಶಾಖೆಯ ಉದ್ಯೋಗಿ ನಾಗೇಂದ್ರ ಹೆಚ್ ಅವರು 2022-23 ಸಾಲಿನ ಆರ್ಥಿಕ ವರ್ಷದಲ್ಲಿ ವೃತ್ತಿಯಲ್ಲಿ ತೋರಿದ ಸಾಧನೆಗಾಗಿ ಸೌತ್ ಕೊರಿಯಾದಲ್ಲಿ ನಡೆದ ಎಂಡಿಆರ್‌ಟಿ ಸಭೆಯಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಫೆಬ್ರವರಿಯಲ್ಲಿ ದುಬೈನಲ್ಲಿ ನಡೆದ ಸಭೆಯಲ್ಲಿ “ಬೆಸ್ಟ್ ಬ್ಯಾಂಕರ್” ಮತ್ತು ಮಲೇಷಿಯಾದಲ್ಲಿ ನೆಡೆದ ಸಭೆಯಲ್ಲಿ “ಪರ್ಪಾರ್ಮರ್ ಆಫ್ ದಿ ಇಯರ್” ಪ್ರಶಸ್ತಿಯನ್ನು ಪಡೆದಿದ್ದರು. ನಾಗೇಂದ್ರ ಅವರು ಮಯ್ಯಾಡಿ ಹೆಬ್ಬಾಗಿಲು ಮನೆ ಪ್ರೇಮ ಮತ್ತು ಅಶ್ವಥನಾರಾಯಣ ಅವರ ಪುತ್ರ

Exit mobile version