Site icon Kundapra.com ಕುಂದಾಪ್ರ ಡಾಟ್ ಕಾಂ

ಪ್ರಾಂಶುಪಾಲ ಅರುಣ್‌ಪ್ರಕಾಶ್ ಶೆಟ್ಟಿಗೆ ಸನ್ಮಾನ

ಶಂಕರನಾರಾಯಣ: ಇಲ್ಲಿನ ವ್ಯಾಪ್ತಿಯ ಮಾವಿನಕೊಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಸ್. ಅರುಣ್‌ಪ್ರಕಾಶ್ ಶೆಟ್ಟಿಯವರನ್ನು ಸ್ಥಳೀಯರು ಸನ್ಮಾನಿಸಿ ಗೌರವಿಸಿದರು.

Exit mobile version